Spread the love

 

ಚಿಕ್ಕಮಗಳೂರು: ಐಪಿಎಲ್ ಕ್ರಿಕೆಟ್ ಫೈನಲ್ ನಲ್ಲಿ ಆರ್.ಸಿ.ಬಿ.ಗೆಲುವಿಗೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ಸ್ವತಃ ಶಾಸಕ ಎಚ್.ಡಿ.ತಮ್ಮಯ್ಯ ಸಂಭ್ರಮದಲ್ಲಿ ಆರ್‌ಸಿಬಿ ಅಭಿಮಾನಿಗಳ ಜೊತೆ ಭಾಗಿಯಾದರು. ಅಜಾದ್ ಪಾರ್ಕ್ ಬಳಿ ಅಭಿಮಾನಿಗಳ ಜೊತೆ ಕುಣಿದು ಕುಪ್ಪಳಿಸಿದರು. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಅಭಿಮಾನಿಗಳೆ ನಮ್ಮ ಮನೆ ದೇವ್ರು, ದೇಹ ಕನ್ನಡ..ಜೀವ ಕನ್ನಡ ಹಾಡಿಗೆ ಹೆಜ್ಜೆ ಹಾಕಿದರು..

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!