ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿಮೀರುತ್ತಿದೆ. ಬಾಸಾಪುರ ಗ್ರಾಮದಲ್ಲಿ 10 ಕ್ಕೂ ಹೆಚ್ಚು ಆನೆಗಳು ಕಾಣಿಸಿಕೊಂಡಿದ್ದು, ಕಾಡಬೈಲು ಮುಂತಾದ ಗ್ರಾಮಗಳಲ್ಲಿ ಕಾಫಿತೋಟವನ್ನು ಹಾಳುಗೆಡವುತ್ತಿವೆ. ಕಾಡಾನೆಗಳನ್ನು ಕೂಡಲೇ ಹಿಡಿದು ಸ್ಥಳಾಂತರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ…
Editor:Balumatcheri
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿಮೀರುತ್ತಿದೆ. ಬಾಸಾಪುರ ಗ್ರಾಮದಲ್ಲಿ 10 ಕ್ಕೂ ಹೆಚ್ಚು ಆನೆಗಳು ಕಾಣಿಸಿಕೊಂಡಿದ್ದು, ಕಾಡಬೈಲು ಮುಂತಾದ ಗ್ರಾಮಗಳಲ್ಲಿ ಕಾಫಿತೋಟವನ್ನು ಹಾಳುಗೆಡವುತ್ತಿವೆ. ಕಾಡಾನೆಗಳನ್ನು ಕೂಡಲೇ ಹಿಡಿದು ಸ್ಥಳಾಂತರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ…
ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ