Spread the love

 

ಚಿಕ್ಕಮಗಳೂರು ಜಿಲ್ಲೆಯಲ್ಲಿ 13 ಮತ್ತು 14 ರಂದು ಬಿರುಸಿನ ಮಳೆಯಾಗುವ ಸೂಚನೆಯಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಗ್ರಾಮೀಣ ಭಾಗಗಳಲ್ಲಿ ಜಾನುವಾರು ಬಟ್ಟೆ ತೊಳೆಯಲು, ಬಟ್ಟೆ ಒಗೆಯಲು ನದೀಪಾತ್ರಗಳಿಗೆ ತೆರಳದಂತೆ ಸೂಚಿಸಲಾಗಿದೆ.ವಿಪತ್ತು ನಿರ್ವಹಣೆಗಾಗಿ ಕಂಟ್ರೋಲ್ ರೂಂ ತೆರೆಯಲಾಗಿದೆ

ದೂರವಾಣಿ ಸಂಖ್ಯೆ: 08262238950

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!