ಚಿಕ್ಕಮಗಳೂರು: ಎರಡು ಎಕರೆ ಪ್ರದೇಶದಲ್ಲಿದ್ಸ ಕಾಫಿ ಗಿಡಗಳನ್ನು ಕಿಡಿಗೇಡಿಗಳು ನಾಶಪಡಿಸೊರುವ ಘಟನೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಸಮೀಪದ ತುಪ್ಪೂರು ಗ್ರಾಮದಲ್ಲಿ ನಡೆದಿದೆ.
ಅಜಿತ್ ತುಪ್ಪೂರು ಎಂಬುವವರಿಗೆ ಸೇರಿದ ಫಸಲಿಗೆ ಬಂದಿದ್ದ 10 ವರ್ಷದ ಕಾಫಿ ಗಿಡಗಳನ್ನು ನಾಶಪಡಿಸಲಾಗಿದೆ.ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
